24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ
ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ, ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನವನ್ನು ಜೂನ್ 23 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯರ ಪ್ರಕೋಷ್ಠ ರಾಜ್ಯ ಸಂಚಾಲಕರು ವಿಧಾನ ಪರಿಷತ್ ಶಾಸಕರು ಆಗಿರುವ ಶ್ರೀ ಪ್ರತಾಪ್ ಸಿಂಹ ನಾಯಕ್ ಅವರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಮೌಲ್ಯಗಳನ್ನು ತಿಳಿಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅವರು ಪಕ್ಷ ಕ್ಕೆ ಕೊಟ್ಟ ಕೊಡುಗೆಯನ್ನು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ದನ್ಯವಾದವಿತ್ತರು. ಈ ಸಂದರ್ಭದಲ್ಲಿ ಮoಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಆಶಾ ಸಲ್ದಾನ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಉಮೇಶ್ ಕುಲಾಲ್ ಉಪಸ್ಥಿತರಿದ್ದರು.


ನಗರದ 105 ಬೂತ್ ಅಧ್ಯಕ್ಷರಾದ ಅಕ್ಷಯ್ ರಾವ್ ರವರ ಮನೆಯಲ್ಲಿ ಸಸಿ ನೆಡಲಾಯಿತು.

Related posts

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya
error: Content is protected !!