September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೆಸಿಐ ಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಮಹಿಳಾ ವಿಭಾಗದ ಶ್ರುತಿ ರಂಜಿತ್, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ, ಆಯಾನ್ಸ್ ಸುಧಾಮ ಹಾಗೂ ಮಕ್ಕಳು ಉಪಸ್ಥಿತರಿದ್ದರು.ಸುಮಾರು ಹದಿನೈದಕ್ಕೂ ಹೆಚ್ಚಿನ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಇದ್ದಾರೆ.

Related posts

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya

ಮೊಗ್ರು : ಕಲ್ಲಮಾಡ ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

Suddi Udaya
error: Content is protected !!