25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೆಸಿಐ ಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಮಹಿಳಾ ವಿಭಾಗದ ಶ್ರುತಿ ರಂಜಿತ್, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ, ಆಯಾನ್ಸ್ ಸುಧಾಮ ಹಾಗೂ ಮಕ್ಕಳು ಉಪಸ್ಥಿತರಿದ್ದರು.ಸುಮಾರು ಹದಿನೈದಕ್ಕೂ ಹೆಚ್ಚಿನ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಇದ್ದಾರೆ.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!