25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

ಕೊಕ್ಕಡ: ಕುಡಾಲ – ಉಪ್ಪಾರು – ಪುದ್ಯಂಗ- ಪುಂಚೆತ್ತಿಮಾರು ಭಾಗದಲ್ಲಿ ಜೂನ್ 22 ರಂದು ರಾತ್ರಿ ಆನೆ ಸಂಚರಿಸಿದ್ದು ಈ ಭಾಗದ ತೋಟಗಳಲ್ಲಿ ಆನೆ ಸಂಚರಿಸಿದ ಕುರುಹುಗಳು ಪತ್ತೆಯಾಗಿದೆ.

ಯಾವುದೇ ರೀತಿ ಕೃಷಿ ನಾಶವಾಗಿಲ್ಲ. ಆನೆಯು ತಿಪ್ಪಮಜಲು ಕಡೆಗೆ ಸಾಗಿರುವ ಹೆಜ್ಜೆ ಗುರುತು ಕಂಡುಬಂದಿದೆ.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಯುವವಾಹಿನಿ ವೇಣೂರು ಘಟಕದ “ಆಸರೆ” ಯೋಜನೆಯ ಸಹಾಯಹಸ್ತ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya
error: Content is protected !!