24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ.

ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಮಡಂತ್ಯಾರು ಕಡೆಯ ಮೂವರು ಪ್ರಯಾಣಿಕರಿದ್ದು ಅವರಿಗೂ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya
error: Content is protected !!