ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ.

ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಮಡಂತ್ಯಾರು ಕಡೆಯ ಮೂವರು ಪ್ರಯಾಣಿಕರಿದ್ದು ಅವರಿಗೂ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya
error: Content is protected !!