27.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೆಸಿಐ ಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಮಹಿಳಾ ವಿಭಾಗದ ಶ್ರುತಿ ರಂಜಿತ್, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ, ಆಯಾನ್ಸ್ ಸುಧಾಮ ಹಾಗೂ ಮಕ್ಕಳು ಉಪಸ್ಥಿತರಿದ್ದರು.ಸುಮಾರು ಹದಿನೈದಕ್ಕೂ ಹೆಚ್ಚಿನ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಇದ್ದಾರೆ.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!