25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ನಿಂತು ಕೆಸರಿನಿಂದಾಗಿ ವಾಹನ ಸಂಚಾರಕ್ಕೆತೊಡಕ್ಕಾಗಿದೆ. ಇದರಿಂದ ಆಕ್ರೋಶಗೊಂಡು ಉಜಿರೆ ಅನುಗ್ರಹಶಾಲೆಯ ಬಳಿ ಕೆಸರಿನಲ್ಲಿಯೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆದಿದೆ.

ಉಜಿರೆಯ ಪ್ರವೀಣ್ ಮತ್ತೀತರರು ಮಧ್ಯಾಹ್ನ ನಡು ರಸ್ತೆಯಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸಿದರು.ತಕ್ಷಣ ವಾಹನ ಸವಾರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya
error: Content is protected !!