July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ನಿಂತು ಕೆಸರಿನಿಂದಾಗಿ ವಾಹನ ಸಂಚಾರಕ್ಕೆತೊಡಕ್ಕಾಗಿದೆ. ಇದರಿಂದ ಆಕ್ರೋಶಗೊಂಡು ಉಜಿರೆ ಅನುಗ್ರಹಶಾಲೆಯ ಬಳಿ ಕೆಸರಿನಲ್ಲಿಯೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆದಿದೆ.

ಉಜಿರೆಯ ಪ್ರವೀಣ್ ಮತ್ತೀತರರು ಮಧ್ಯಾಹ್ನ ನಡು ರಸ್ತೆಯಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸಿದರು.ತಕ್ಷಣ ವಾಹನ ಸವಾರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

Suddi Udaya
error: Content is protected !!