24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

ಧರ್ಮಸ್ಥಳ: ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ತಿಳಿಸಿದ್ದಾರೆ.

ಜೂ.24 ರಂದು ಧರ್ಮಸ್ಥಳ ಗ್ರಾಮದ ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಎಡ ಮಗ್ಗುಲಾಗಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದ್ದು, ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶೀತಲಿಕರಣ ಶವಗಾರದಲ್ಲಿ ಇರಿಸಲಾಗಿದೆ.

ದೂರವಾಣಿಗೆ ಸಂಪರ್ಕಿಸುವವರು ಧರ್ಮಸ್ಥಳ ಪೊಲೀಸು ಠಾಣೆ: 08256 277253, PSI DHARMASTHALA: 9740041666, 8277986447.

Related posts

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya
error: Content is protected !!