September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಪಾಂಡುರಂಗ ಮಾಸ್ಟರ್, ಜನಾರ್ದನ ಶೆಟ್ಟಿಗಾರ್, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಬೂತ್ ಸಮಿತಿ ಕಾರ್ಯದರ್ಶಿ ರಾಜೇಶ್ ಪೂಜಾರಿ ಪಲ್ಕೆಬೆಟ್ಟು, ಆರಂಬೋಡಿ ಹಾಲು.ಉ.ಸ.ಸ ನಿರ್ದೇಶಕರಾದ ಉಮೇಶ್ ಶೆಟ್ಟಿ ಪಾಲ್ಯ ಉಪಸ್ಥಿತರಿದ್ದರು.

Related posts

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!