23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ : ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 137ನೇ ಬೂತ್ ಸಮಿತಿಯ ಅಧ್ಯಕ್ಷರಾದ ರವಿಪ್ರಸಾದ್ ಶೆಟ್ಟಿ ಪೂಂಜ ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಸಿದ್ಧಕಟ್ಟೆ ಸಿ.ಎ ಬ್ಯಾಂಕ್ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು, ಬೂತ್ ಸಮಿತಿ ಸದಸ್ಯರಾದ ರತೀಶ್ ಪೂಜಾರಿ, ನಂದಕುಮಾರ್ ಪೂಂಜ, ವಿನುತ ಶೆಟ್ಟಿ, ಪುನೀತ್ ಪೂಂಜ ಉಪಸ್ಥಿತರಿದ್ದರು.

Related posts

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!