September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರಿಕ್ಷಾ ಹಾಗೂ ಕಾರು ಸಂಚಾರಿಸುತ್ತಿರುವಾಗ ವಾಹನದ ಮೇಲೆ ಮರ ಬಿದ್ದ ಪರಿಣಾಮ ಒರ್ವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

ಮರ ಸಂಪೂರ್ಣ ಟೊಳ್ಳುವಾಗಿದ್ದು ಬೀಸಿದ ಗಾಳಿಗೆ ಬುಡದಿಂದ ಮುರಿದಿದೆ. ಬೆಳ್ತಂಗಡಿ ಹಾಗೂ ಉಜಿರೆ ರಸ್ತೆಯಲ್ಲಿ ದಿನವಿಡಿ ವಾಹನ ದಟ್ಟಣೆ ಇರುತ್ತದೆ. ಈ ರೀತಿಯ ಘಟನೆಯಿಂದ ವಾಹನ ಸವಾರರು, ಪ್ರಯಾಣಿಕರು ಭಯಗೊಂಡಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಬದನಾಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!