25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರಿಕ್ಷಾ ಹಾಗೂ ಕಾರು ಸಂಚಾರಿಸುತ್ತಿರುವಾಗ ವಾಹನದ ಮೇಲೆ ಮರ ಬಿದ್ದ ಪರಿಣಾಮ ಒರ್ವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

ಮರ ಸಂಪೂರ್ಣ ಟೊಳ್ಳುವಾಗಿದ್ದು ಬೀಸಿದ ಗಾಳಿಗೆ ಬುಡದಿಂದ ಮುರಿದಿದೆ. ಬೆಳ್ತಂಗಡಿ ಹಾಗೂ ಉಜಿರೆ ರಸ್ತೆಯಲ್ಲಿ ದಿನವಿಡಿ ವಾಹನ ದಟ್ಟಣೆ ಇರುತ್ತದೆ. ಈ ರೀತಿಯ ಘಟನೆಯಿಂದ ವಾಹನ ಸವಾರರು, ಪ್ರಯಾಣಿಕರು ಭಯಗೊಂಡಿದ್ದಾರೆ.

Related posts

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!