23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

ಕುವೆಟ್ಟು :ಕುವೆಟ್ಟು ಬೂತ್ ನಂಬರ್ 114 ರ ಅಧ್ಯಕ್ಷ ದಯಾನಂದ ಆಚಾರ್ಯ ಅವರ ನೇತೃತ್ವದಲ್ಲಿ ಬೂತ್ ನ ಕಾರ್ಯದರ್ಶಿಯಾದ ಶ್ರೀಮತಿ ಸುಮಿತ್ರಾ ಆಚಾರ್ಯ ಅವರ ಮನೆಯಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು.
ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya
error: Content is protected !!