September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

ಕುವೆಟ್ಟು :ಕುವೆಟ್ಟು ಬೂತ್ ನಂಬರ್ 114 ರ ಅಧ್ಯಕ್ಷ ದಯಾನಂದ ಆಚಾರ್ಯ ಅವರ ನೇತೃತ್ವದಲ್ಲಿ ಬೂತ್ ನ ಕಾರ್ಯದರ್ಶಿಯಾದ ಶ್ರೀಮತಿ ಸುಮಿತ್ರಾ ಆಚಾರ್ಯ ಅವರ ಮನೆಯಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು.
ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!