26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಶ್ರಮದಾನ ನಡೆಯಿತು.
ವಿದ್ಯಾರ್ಥಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿ ಶಾಲೆಯ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಶ್ರಮದಾನ ವನ್ನು ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿ ಪುದುವೆಟ್ಟಿನ ಪ್ರಗತಿಪರ ಕೃಷಿಕ ದೇವಣ್ಣ ಗೌಡ ಮುಚ್ಚಾರು ಇವರು ಶಾಲೆಗೆ ಐದು ತೆಂಗಿನ ಸಸಿ ಗಳನ್ನು ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರ ನೇತೃತ್ವದಲ್ಲಿ ಶ್ರಮದಾನ ವನ್ನು ಆಯೋಜಿಸಲಾಗಿತ್ತು.

Related posts

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya
error: Content is protected !!