March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಬೂತ್ 218 ರ ಅಧ್ಯಕ್ಷರಾದ ಜನಾರ್ಧನ ಗೌಡ ಪುಯಿಲ ಅವರ ನೇತೃತ್ವದಲ್ಲಿ ಜೂನ್ 23 ರಂದು ಮೈರೋಳ್ತಡ್ಕ ಜಯ ಮೋಹನ್ ಬಂಗೇರರವರ ನಿವಾಸದಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು. ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತ್ ನ ಪ್ರಮುಖರು ಉಪಸ್ಥಿತರಿದ್ದರು.

Related posts

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya
error: Content is protected !!