ಬೆಳ್ತಂಗಡಿ : ಇಲ್ಲಿಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ರವರು ಪರಿಶೀಲನೆ ನಡೆಸಿದರು.
ನಂತರ ಕುಡಿಯಲು ಬಿಸಿ ನೀರು ಕೊಡುವುದು, ಹೋಟೆಲ್ ಗಳಲ್ಲಿ ಶುಚಿತ್ವ ಕಾಪಾಡುವುದು, ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪ.ಪಂ. ಸಿಬಂದಿಗಳು ಜೊತೆಯಿದ್ದರು.