July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್ ಲಯನ್ಸ್ ಕ್ಲಬ್ ಬೆಳ್ತಂಗಡಿಯಲ್ಲಿ ನಡೆಯಿತು.

ಈ‌ ಸಂದರ್ಭದಲ್ಲಿ ಭಜರಂಗದಳ ಪ್ರಾಂತ ಸಂಯೋಜಕ ಪುನೀತ್ಅತ್ತಾವರ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಗುರುಪ್ರಸಾದ್ ಬಂಟ್ವಾಳ, ಜಿಲ್ಲಾ ಪ್ರಮುಖ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಬಜರಂಗದಳ ಬೆಳ್ತಂಗಡಿ ಪ್ರಖಂಡ ಸಂಯೋಜಕ ಸಂತೋಷ್ ಅತ್ತಾಜೆ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ವಿಶ್ವ ಹಿಂದೂ ಪರಿಷತ್ ಗೋರಕ್ಷಾ ಪ್ರಮುಖ ರಮೇಶ್ ಧರ್ಮಸ್ಥಳ, ಬಜರಂಗದಳ ಸಹ ಸಂಯೋಜಕ ಸತೀಶ್ ಮರಕ್ಕಡ, ವಿಶ್ವ ಹಿಂದೂ ಪರಿಷತ್ ಪ್ರಖಂಡ ಉಪಾಧ್ಯಕ್ಷ ಸತೀಶ್ ನೆರಿಯ,ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಖಂಡ ಪ್ರಶಾಂತ್ ಕೊಕ್ಕಡ ಹಾಗೂ ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya
error: Content is protected !!