22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

ಬೆಳ್ತಂಗಡಿ: ಮಂಜೊಟ್ಟಿ ಜಾಮಿಯಾ ಮಸ್ಜಿದ್ ಜಮಲಾಬಾದ್ ಮಹಾಸಭೆಯಲ್ಲಿ 2024-26 ನೇ ಸಾಲಿನ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್, ಕೋಶಾಧಿಕಾರಿಯಾಗಿ ಅಲೀಮ್ ಮಂಜೊಟ್ಟಿ ಆಯ್ಕೆಯಾದರು.

ಜಾಮಿಯಾ ಮಸ್ಜಿದ್ ಜಮಲಾಬಾದ್ ಖತೀಬಾರದ ಅಬ್ದುಲ್ ಖಾದರ್ ಮಿಸ್ಬಾಹಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಉಪಾಧ್ಯಕ್ಷರಾಗಿ ಗಫೂರ್ ಸಾಹೇಬ್ ಇಂದಬೆಟ್ಟು ಹಾಗೂ ಸದಸ್ಯರಾಗಿ ಜಾಕೀರ್ ಹುಸೇನ್, ಸಾದಿಕ್ ಹುಸೇನ್, ಅಬ್ದುಲ್ ರಶೀದ್, ಜಾಹಿಮ್, ಮೊಹಮ್ಮದ್ ಅಷ್ಪಕ್, ಶಬ್ಬೀರ್ ಹುಸೇನ್, ಅಬ್ದುಲ್ ಮಜೀದ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!