ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ .ಎಸ್ ಯಡ್ಡಿಯೂರಪ್ಪ ಅವರನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಕಾರ್ಯಕರ್ತರು ಆತ್ಮಿಯವಾಗಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಪ್ರಮುಖರಾದ ಕೊರಗಪ್ಪ ನಾಯ್ಕ, ಸೀತರಾಮ್ ಬೆಳಾಲು, ಪ್ರೀತಮ್ ಧರ್ಮಸ್ಥಳ, ಬಾಲಕೃಷ್ಣ ಗೌಡ, ಮೊಗ್ರು, ಯಶವಂತ್ ಡೆಚ್ಚಾರು, ಜಯಂತ್ ಗೌಡ,ಹರೀಶ್ ಕಳೆಂಜ, ಸುಪ್ರಿತ್ ಜೈನ್ ಅಳದಂಗಡಿ, ವಿದ್ಯಾ ಶ್ರೀನಿವಾಸ್, ಪೂರ್ಣಿಮಾ, ಧನಲಕ್ಷ್ಮಿ ಜನಾರ್ಧನ್, ಗಿರೀಶ್ ಗೌಡ ಉಪಸ್ಥಿತರಿದ್ದರು.

Leave a Comment

error: Content is protected !!