25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆಯು ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್, ಶಿಕ್ಷಣ ಮಂತ್ರಿ ಅನೂಫ್, ಹಣಕಾಸು ಮಂತ್ರಿ ಫಿದ, ಆರೋಗ್ಯ ಮಂತ್ರಿ ಮಹಮ್ಮದ್ ಸಾಮಿಲ್, ಆಹಾರ ಮಂತ್ರಿ ಐಫ, ಕ್ರೀಡಾ ಮಂತ್ರಿ ಮಹಮ್ಮದ್ ಶಿಹಾಮ್, ನೀರಾವರಿ ಮಂತ್ರಿ ಸಾನಿದ್, ವಾರ್ತಾಮಂತ್ರಿ ಮೊಹಮ್ಮದ್ ಹನಾನ್, ಸ್ವಚ್ಛತಾ ಮಂತ್ರಿ ಆಯುಷ್, ಗ್ರಂಥಾಲಯ ಮಂತ್ರಿ ರಿತಿಕಾ, ತೋಟಗಾರಿಕಾ ಮಂತ್ರಿ ಮಹಮ್ಮದ್ ಅಲೂಫ್ , ವಿರೋಧ ಪಕ್ಷ ನಾಯಕ್ನಾಗಿ ಅರ್ಫಾಝ್, ಅಭಿವೃದ್ಧಿ ಮಂತ್ರಿ ಅನನ್ಯ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ, ಶಾಲಾ ಅಧ್ಯಾಪಕರಾದ ಲೀನಾ ಡಿಸೋಜಾ ಹಾಗೂ ಅಶ್ವಿನಿ ಸಹಕರಿಸಿದರು.

Related posts

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya
error: Content is protected !!