July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

ಧರ್ಮಸ್ಥಳ: ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ತಿಳಿಸಿದ್ದಾರೆ.

ಜೂ.24 ರಂದು ಧರ್ಮಸ್ಥಳ ಗ್ರಾಮದ ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಎಡ ಮಗ್ಗುಲಾಗಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದ್ದು, ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶೀತಲಿಕರಣ ಶವಗಾರದಲ್ಲಿ ಇರಿಸಲಾಗಿದೆ.

ದೂರವಾಣಿಗೆ ಸಂಪರ್ಕಿಸುವವರು ಧರ್ಮಸ್ಥಳ ಪೊಲೀಸು ಠಾಣೆ: 08256 277253, PSI DHARMASTHALA: 9740041666, 8277986447.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya
error: Content is protected !!