23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ : ಭಾರತೀಯ ಜನಸಂಘದ ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 135ನೇ ಬೂತ್ ನ ಹನ್ನೆರಡುಕವಲು ಗಣೇಶ ಸಭಾಭವನದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ವಿಜಯಾ ರಮೇಶ್ ಕುಂಜಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಮಠ, ಆರಂಬೋಡಿ ಶಕ್ತಿಕೇಂದ್ರ ಪ್ರಮುಖ್ ಸುರೇಂದ್ರ ಶೆಟ್ಟಿ ಅಜ್ಜಾಡಿ, ರಮೇಶ್ ಪೂಜಾರಿ ಕುಂಜಾಡಿ, ವಿನೋದ, ರಾಘವ ಮುಡಾಲು, ಲಕ್ಷ್ಮಣ ಮುಡಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಜ. 7 -12 : ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಸಹಕಾರಿ ಕ್ಷೇತ್ರದಿಂದ ನಾಡಿನ ಅಭಿವೃದ್ಧಿ:ಡಾ.ಧರ್ಮಪಾಲನಾಥ ಸ್ವಾಮೀಜಿ : ಸಂಸ್ಥೆಗಳು ಬೆಳೆದಂತೆ ಆ ಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ: ರಂಜನ್ ಜಿ ಗೌಡ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya
error: Content is protected !!