37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಪಾಂಡುರಂಗ ಮಾಸ್ಟರ್, ಜನಾರ್ದನ ಶೆಟ್ಟಿಗಾರ್, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಬೂತ್ ಸಮಿತಿ ಕಾರ್ಯದರ್ಶಿ ರಾಜೇಶ್ ಪೂಜಾರಿ ಪಲ್ಕೆಬೆಟ್ಟು, ಆರಂಬೋಡಿ ಹಾಲು.ಉ.ಸ.ಸ ನಿರ್ದೇಶಕರಾದ ಉಮೇಶ್ ಶೆಟ್ಟಿ ಪಾಲ್ಯ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya
error: Content is protected !!