September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಪಾಂಡುರಂಗ ಮಾಸ್ಟರ್, ಜನಾರ್ದನ ಶೆಟ್ಟಿಗಾರ್, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಬೂತ್ ಸಮಿತಿ ಕಾರ್ಯದರ್ಶಿ ರಾಜೇಶ್ ಪೂಜಾರಿ ಪಲ್ಕೆಬೆಟ್ಟು, ಆರಂಬೋಡಿ ಹಾಲು.ಉ.ಸ.ಸ ನಿರ್ದೇಶಕರಾದ ಉಮೇಶ್ ಶೆಟ್ಟಿ ಪಾಲ್ಯ ಉಪಸ್ಥಿತರಿದ್ದರು.

Related posts

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!