25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಪಾಂಡುರಂಗ ಮಾಸ್ಟರ್, ಜನಾರ್ದನ ಶೆಟ್ಟಿಗಾರ್, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಬೂತ್ ಸಮಿತಿ ಕಾರ್ಯದರ್ಶಿ ರಾಜೇಶ್ ಪೂಜಾರಿ ಪಲ್ಕೆಬೆಟ್ಟು, ಆರಂಬೋಡಿ ಹಾಲು.ಉ.ಸ.ಸ ನಿರ್ದೇಶಕರಾದ ಉಮೇಶ್ ಶೆಟ್ಟಿ ಪಾಲ್ಯ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya
error: Content is protected !!