30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ : ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 137ನೇ ಬೂತ್ ಸಮಿತಿಯ ಅಧ್ಯಕ್ಷರಾದ ರವಿಪ್ರಸಾದ್ ಶೆಟ್ಟಿ ಪೂಂಜ ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಸಿದ್ಧಕಟ್ಟೆ ಸಿ.ಎ ಬ್ಯಾಂಕ್ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು, ಬೂತ್ ಸಮಿತಿ ಸದಸ್ಯರಾದ ರತೀಶ್ ಪೂಜಾರಿ, ನಂದಕುಮಾರ್ ಪೂಂಜ, ವಿನುತ ಶೆಟ್ಟಿ, ಪುನೀತ್ ಪೂಂಜ ಉಪಸ್ಥಿತರಿದ್ದರು.

Related posts

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!