25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ : ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 137ನೇ ಬೂತ್ ಸಮಿತಿಯ ಅಧ್ಯಕ್ಷರಾದ ರವಿಪ್ರಸಾದ್ ಶೆಟ್ಟಿ ಪೂಂಜ ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಸಿದ್ಧಕಟ್ಟೆ ಸಿ.ಎ ಬ್ಯಾಂಕ್ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು, ಬೂತ್ ಸಮಿತಿ ಸದಸ್ಯರಾದ ರತೀಶ್ ಪೂಜಾರಿ, ನಂದಕುಮಾರ್ ಪೂಂಜ, ವಿನುತ ಶೆಟ್ಟಿ, ಪುನೀತ್ ಪೂಂಜ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya
error: Content is protected !!