30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರಿಕ್ಷಾ ಹಾಗೂ ಕಾರು ಸಂಚಾರಿಸುತ್ತಿರುವಾಗ ವಾಹನದ ಮೇಲೆ ಮರ ಬಿದ್ದ ಪರಿಣಾಮ ಒರ್ವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

ಮರ ಸಂಪೂರ್ಣ ಟೊಳ್ಳುವಾಗಿದ್ದು ಬೀಸಿದ ಗಾಳಿಗೆ ಬುಡದಿಂದ ಮುರಿದಿದೆ. ಬೆಳ್ತಂಗಡಿ ಹಾಗೂ ಉಜಿರೆ ರಸ್ತೆಯಲ್ಲಿ ದಿನವಿಡಿ ವಾಹನ ದಟ್ಟಣೆ ಇರುತ್ತದೆ. ಈ ರೀತಿಯ ಘಟನೆಯಿಂದ ವಾಹನ ಸವಾರರು, ಪ್ರಯಾಣಿಕರು ಭಯಗೊಂಡಿದ್ದಾರೆ.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!