April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರಿಕ್ಷಾ ಹಾಗೂ ಕಾರು ಸಂಚಾರಿಸುತ್ತಿರುವಾಗ ವಾಹನದ ಮೇಲೆ ಮರ ಬಿದ್ದ ಪರಿಣಾಮ ಒರ್ವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

ಮರ ಸಂಪೂರ್ಣ ಟೊಳ್ಳುವಾಗಿದ್ದು ಬೀಸಿದ ಗಾಳಿಗೆ ಬುಡದಿಂದ ಮುರಿದಿದೆ. ಬೆಳ್ತಂಗಡಿ ಹಾಗೂ ಉಜಿರೆ ರಸ್ತೆಯಲ್ಲಿ ದಿನವಿಡಿ ವಾಹನ ದಟ್ಟಣೆ ಇರುತ್ತದೆ. ಈ ರೀತಿಯ ಘಟನೆಯಿಂದ ವಾಹನ ಸವಾರರು, ಪ್ರಯಾಣಿಕರು ಭಯಗೊಂಡಿದ್ದಾರೆ.

Related posts

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya
error: Content is protected !!