23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರಿಕ್ಷಾ ಹಾಗೂ ಕಾರು ಸಂಚಾರಿಸುತ್ತಿರುವಾಗ ವಾಹನದ ಮೇಲೆ ಮರ ಬಿದ್ದ ಪರಿಣಾಮ ಒರ್ವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

ಮರ ಸಂಪೂರ್ಣ ಟೊಳ್ಳುವಾಗಿದ್ದು ಬೀಸಿದ ಗಾಳಿಗೆ ಬುಡದಿಂದ ಮುರಿದಿದೆ. ಬೆಳ್ತಂಗಡಿ ಹಾಗೂ ಉಜಿರೆ ರಸ್ತೆಯಲ್ಲಿ ದಿನವಿಡಿ ವಾಹನ ದಟ್ಟಣೆ ಇರುತ್ತದೆ. ಈ ರೀತಿಯ ಘಟನೆಯಿಂದ ವಾಹನ ಸವಾರರು, ಪ್ರಯಾಣಿಕರು ಭಯಗೊಂಡಿದ್ದಾರೆ.

Related posts

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!