September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

ಕುವೆಟ್ಟು :ಕುವೆಟ್ಟು ಬೂತ್ ನಂಬರ್ 114 ರ ಅಧ್ಯಕ್ಷ ದಯಾನಂದ ಆಚಾರ್ಯ ಅವರ ನೇತೃತ್ವದಲ್ಲಿ ಬೂತ್ ನ ಕಾರ್ಯದರ್ಶಿಯಾದ ಶ್ರೀಮತಿ ಸುಮಿತ್ರಾ ಆಚಾರ್ಯ ಅವರ ಮನೆಯಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು.
ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya
error: Content is protected !!