23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಇಲ್ಲಿಯ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಮೋಟಾರ್‌ ಸೈಕಲ್‌ (ಬೈಕ್) ಕಳವಾದ ಘಟನೆ ಜೂ.22 ರಂದು ನಡೆದಿದೆ.

ಧರ್ಮಸ್ಥಳ ರಾಜೇಶ್ ಕುಲಾಲ್,(31 ವರ್ಷ) ರವರ ದೂರಿನಂತೆ, ಜೂ.22 ರಂದು ಬೆಳಿಗ್ಗೆ, ಧರ್ಮಸ್ಥಳ ಗ್ರಾಮದ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ, ತನ್ನ ಬಾಬ್ತು ಮೋಟಾರ್‌ ಸೈಕಲ್‌ ನಂಬ್ರ KA70J4070 ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋದವರು, ವಾಪಾಸು ಒಂದು ಗಂಟೆಯ ಬಳಿಕ ಹಿಂತಿರುಗಿ ಬಂದು ನೋಡಿದಾಗ, ರಾಜೇಶ್ ರವರ ಬಾಬ್ತು ಮೋಟಾರ್‌ ಸೈಕಲ್‌, ಅವರು ನಿಲ್ಲಿಸಿದ್ದ ಜಾಗದಲ್ಲಿ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಮೋಟಾರ್‌ ಸೈಕಲ್‌ ನ್ನು ಸುತ್ತಮುತ್ತ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 30000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅಪರಾಧ ಕ್ರಮಾಂಕ: 49/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya
error: Content is protected !!