22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಹಾಗೂ‌ ಶ್ರೀ ಧರ್ಮಸ್ಥಳ ಭಜನಾ ಪರಿಷತ್ತಿನ ಸಹಯೋಗದೊಂದಿಗೆ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಕುಣಿತ ಭಜನಾ ತಂಡದ ಉದ್ಘ್ಹಾಟನಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್‌ ಮದ್ದಡ್ಕ ‌ದೀಪ ಪ್ರಜ್ವಲನೆ ಮಾಡಿದರು.

ಗರ್ಡಾಡಿ ವಲಯದ ಮೇಲ್ವಿಚಾರಕಿ ಹೇಮಾವತಿ ಸ್ವಾಗತಿಸಿ ಧನ್ಯವಾದವಿತ್ತರು. ಈ‌ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಕುಲಾಲ್, ವಲಯದ ಒಕ್ಕೂಟ ಅಧ್ಯಕ್ಷ ವರದ ರಾಜ್, ಧನಂಜಯ, ಕರುಣಾಕರ ಸಾಲ್ಯಾನ್ ಭಜನಾ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!