22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಬೂತ್ 218 ರ ಅಧ್ಯಕ್ಷರಾದ ಜನಾರ್ಧನ ಗೌಡ ಪುಯಿಲ ಅವರ ನೇತೃತ್ವದಲ್ಲಿ ಜೂನ್ 23 ರಂದು ಮೈರೋಳ್ತಡ್ಕ ಜಯ ಮೋಹನ್ ಬಂಗೇರರವರ ನಿವಾಸದಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು. ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತ್ ನ ಪ್ರಮುಖರು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!