23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಮಾಜಿ ಸದಸ್ಯ,ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಇದರ ಆಡಳಿತ ಮೊಕ್ತೇಸರ, ತುಳು ಕೂಟ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಹೆಗ್ಗಡೆ ಸೇವಾ ಸಂಘ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಮೂಡುಬಿದ್ರಿ ಇದರ ಮಾಜಿ ಆಡಳಿತ ಮೊಕ್ತೇಸರ, ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ಉಪಾಧ್ಯಕ್ಷ, ಕೊಕ್ರಾಡಿ ಹೇರದಂಡಿ ಬಾಕ್ಯರು ಶ್ರೀ ಕೊಡಿಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿ ಇದರ ಉಪಾಧ್ಯಕ್ಷರಾಗಿ ಸಮಾಜ ಸೇವೆ ಸ್ಲಲಿಸುತ್ತಿರುವ ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರನ್ನು ಗಣ್ಯರ ಉಪಸ್ಥಿಯಲ್ಲಿ ಆರ್ಯಭಟ-2024 ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya
error: Content is protected !!