25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಮಾಜಿ ಸದಸ್ಯ,ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಇದರ ಆಡಳಿತ ಮೊಕ್ತೇಸರ, ತುಳು ಕೂಟ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಹೆಗ್ಗಡೆ ಸೇವಾ ಸಂಘ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಮೂಡುಬಿದ್ರಿ ಇದರ ಮಾಜಿ ಆಡಳಿತ ಮೊಕ್ತೇಸರ, ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ಉಪಾಧ್ಯಕ್ಷ, ಕೊಕ್ರಾಡಿ ಹೇರದಂಡಿ ಬಾಕ್ಯರು ಶ್ರೀ ಕೊಡಿಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿ ಇದರ ಉಪಾಧ್ಯಕ್ಷರಾಗಿ ಸಮಾಜ ಸೇವೆ ಸ್ಲಲಿಸುತ್ತಿರುವ ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರನ್ನು ಗಣ್ಯರ ಉಪಸ್ಥಿಯಲ್ಲಿ ಆರ್ಯಭಟ-2024 ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya
error: Content is protected !!