22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್ ಲಯನ್ಸ್ ಕ್ಲಬ್ ಬೆಳ್ತಂಗಡಿಯಲ್ಲಿ ನಡೆಯಿತು.

ಈ‌ ಸಂದರ್ಭದಲ್ಲಿ ಭಜರಂಗದಳ ಪ್ರಾಂತ ಸಂಯೋಜಕ ಪುನೀತ್ಅತ್ತಾವರ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಗುರುಪ್ರಸಾದ್ ಬಂಟ್ವಾಳ, ಜಿಲ್ಲಾ ಪ್ರಮುಖ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಬಜರಂಗದಳ ಬೆಳ್ತಂಗಡಿ ಪ್ರಖಂಡ ಸಂಯೋಜಕ ಸಂತೋಷ್ ಅತ್ತಾಜೆ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ವಿಶ್ವ ಹಿಂದೂ ಪರಿಷತ್ ಗೋರಕ್ಷಾ ಪ್ರಮುಖ ರಮೇಶ್ ಧರ್ಮಸ್ಥಳ, ಬಜರಂಗದಳ ಸಹ ಸಂಯೋಜಕ ಸತೀಶ್ ಮರಕ್ಕಡ, ವಿಶ್ವ ಹಿಂದೂ ಪರಿಷತ್ ಪ್ರಖಂಡ ಉಪಾಧ್ಯಕ್ಷ ಸತೀಶ್ ನೆರಿಯ,ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಖಂಡ ಪ್ರಶಾಂತ್ ಕೊಕ್ಕಡ ಹಾಗೂ ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya
error: Content is protected !!