September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಮಚ್ಚಿನ: ನಿನ್ನೆಯ ಗಾಳಿ ಮಳೆಗೆ ಮಚ್ಚಿನ ಗ್ರಾಮದ ಪೆರ್ನಡ್ಕ ದೇವರಗುಮಡಿ ಬಳಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ತನಕ ಯಾವುದೇ ದುರಸ್ತಿ ಕಾರ್ಯ ನಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Related posts

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya
error: Content is protected !!