April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಮಡಂತ್ಯಾರು : ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡವು 4 ವರ್ಷಗಳನ್ನು ಪೂರೈಸಿ 5 ನೇ ವರ್ಷ ಕ್ಕೆ ಪಾದಾರ್ಪಣೆ ಗೈಯುವ ಸವಿನೆನಪಿಗಾಗಿ ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ಪೇಜಾವರ ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೂಪಾ ರವರು ಗಿಡ ನಾಟಿ ಮಾಡುವ ಮೂಲಕ ಶುಭಹಾರೈಸಿದರು.

ಮಡಂತ್ಯಾರು ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಅರ್ಚಕರಾದ ಆದಿತ್ಯ, ಪಾರೆಂಕಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ದೀಪಕ್ ಹಾರಬೆ, ಸುಜೀತ್ ಕುಮಾರ್, ಜಯ ಪೂಜಾರಿ ಕುತ್ತಿನ, ಪುರುಷೋತ್ತಮ, ಮಾಧವ, ಶ್ರೀಮತಿ ಶೋಭಾ, ಶ್ರೀಮತಿ ಶಕುಂತಳಾ, ಬೇಬಿ, ಸತೀಶ್ ಆಚಾರ್ಯ ಗಿಡ ನಾಟಿ ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya
error: Content is protected !!