25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

ಕುವೆಟ್ಟು : ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಬಸ್ಸು ಇಲ್ಲದೆ ಬೆಳಗ್ಗಿನ ಹೊತ್ತಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂ. 24ರಂದು ಬೆಳಿಗ್ಗೆ ಸರಿಯಾಗಿ ಬಸ್ಸು ಇಲ್ಲದೆ ಮದ್ದಡ್ಕದಲ್ಲಿ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ದೃಶ್ಯ ಕಂಡುಬಂದಿದೆ.

ಶಾಲಾ ಮಕ್ಕಳಿಗೆ ಸರಿಯಾದ ಸಮಯಕ್ಕೆ ತರಗತಿಗೆ ತಲುಪಲೇಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳು, ಜನರು ಕಂಡ ಕಂಡ ವಾಹನವನ್ನು ಹತ್ತಿ ನೇತಾಡಿಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಬಸ್ಸುಗಳು ಬರುತ್ತಿಲ್ಲ ಮದ್ದಡ್ಕ ಗ್ರಾಮೀಣ ಪ್ರದೇಶವಾದ್ದರಿಂದ ಕೆಲವೇ ಕೆಲವು ಬಸ್ಸುಗಳು ನಿಲುಗಡೆ ಇದೆ. ಈ ಮಳೆಗಾಲದ ಸಂದರ್ಭದಲ್ಲಿ ಬಾರಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಇತ್ತ ಕಡೆ ಗಮನ ಹರಿಸಬೇಕಾಗಿ ಗ್ರಾಮೀಣ ಪ್ರದೇಶದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya
error: Content is protected !!