27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆಯು ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್, ಶಿಕ್ಷಣ ಮಂತ್ರಿ ಅನೂಫ್, ಹಣಕಾಸು ಮಂತ್ರಿ ಫಿದ, ಆರೋಗ್ಯ ಮಂತ್ರಿ ಮಹಮ್ಮದ್ ಸಾಮಿಲ್, ಆಹಾರ ಮಂತ್ರಿ ಐಫ, ಕ್ರೀಡಾ ಮಂತ್ರಿ ಮಹಮ್ಮದ್ ಶಿಹಾಮ್, ನೀರಾವರಿ ಮಂತ್ರಿ ಸಾನಿದ್, ವಾರ್ತಾಮಂತ್ರಿ ಮೊಹಮ್ಮದ್ ಹನಾನ್, ಸ್ವಚ್ಛತಾ ಮಂತ್ರಿ ಆಯುಷ್, ಗ್ರಂಥಾಲಯ ಮಂತ್ರಿ ರಿತಿಕಾ, ತೋಟಗಾರಿಕಾ ಮಂತ್ರಿ ಮಹಮ್ಮದ್ ಅಲೂಫ್ , ವಿರೋಧ ಪಕ್ಷ ನಾಯಕ್ನಾಗಿ ಅರ್ಫಾಝ್, ಅಭಿವೃದ್ಧಿ ಮಂತ್ರಿ ಅನನ್ಯ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ, ಶಾಲಾ ಅಧ್ಯಾಪಕರಾದ ಲೀನಾ ಡಿಸೋಜಾ ಹಾಗೂ ಅಶ್ವಿನಿ ಸಹಕರಿಸಿದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya
error: Content is protected !!