24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆಯು ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್, ಶಿಕ್ಷಣ ಮಂತ್ರಿ ಅನೂಫ್, ಹಣಕಾಸು ಮಂತ್ರಿ ಫಿದ, ಆರೋಗ್ಯ ಮಂತ್ರಿ ಮಹಮ್ಮದ್ ಸಾಮಿಲ್, ಆಹಾರ ಮಂತ್ರಿ ಐಫ, ಕ್ರೀಡಾ ಮಂತ್ರಿ ಮಹಮ್ಮದ್ ಶಿಹಾಮ್, ನೀರಾವರಿ ಮಂತ್ರಿ ಸಾನಿದ್, ವಾರ್ತಾಮಂತ್ರಿ ಮೊಹಮ್ಮದ್ ಹನಾನ್, ಸ್ವಚ್ಛತಾ ಮಂತ್ರಿ ಆಯುಷ್, ಗ್ರಂಥಾಲಯ ಮಂತ್ರಿ ರಿತಿಕಾ, ತೋಟಗಾರಿಕಾ ಮಂತ್ರಿ ಮಹಮ್ಮದ್ ಅಲೂಫ್ , ವಿರೋಧ ಪಕ್ಷ ನಾಯಕ್ನಾಗಿ ಅರ್ಫಾಝ್, ಅಭಿವೃದ್ಧಿ ಮಂತ್ರಿ ಅನನ್ಯ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ, ಶಾಲಾ ಅಧ್ಯಾಪಕರಾದ ಲೀನಾ ಡಿಸೋಜಾ ಹಾಗೂ ಅಶ್ವಿನಿ ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!