24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

ಕಳೆಂಜ: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿ ಇದರ ಧರ್ಮದಶಿಗಳಾದ ಹರೀಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಪತ್ನಿ ಸಮೇತ ಆಗಮಿಸಿ, ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ಗೋಶಾಲೆಯ ಗೊಗ್ರಾಸಕ್ಕಾಗಿ 25,000 /- ರೂಗಳನ್ನು ನಂದಗೋಕುಲ ಗೋಶಾಲೆ ಅಧ್ಯಕ್ಷರಾದ ಡಾ. ದಯಾಕರ ಮುಖಾಂತರ ಗೋಶಾಲೆಗೆ ನೀಡಿದ್ದಾರೆ.

Related posts

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya
error: Content is protected !!