25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

ಕಳೆಂಜ: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿ ಇದರ ಧರ್ಮದಶಿಗಳಾದ ಹರೀಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಪತ್ನಿ ಸಮೇತ ಆಗಮಿಸಿ, ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ಗೋಶಾಲೆಯ ಗೊಗ್ರಾಸಕ್ಕಾಗಿ 25,000 /- ರೂಗಳನ್ನು ನಂದಗೋಕುಲ ಗೋಶಾಲೆ ಅಧ್ಯಕ್ಷರಾದ ಡಾ. ದಯಾಕರ ಮುಖಾಂತರ ಗೋಶಾಲೆಗೆ ನೀಡಿದ್ದಾರೆ.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya
error: Content is protected !!