27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಬೆಳಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ , ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ, ಸಿ ಎ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ಭಟ್, ಶಕ್ತಿ ಕೇಂದ್ರದ ಪ್ರಮುಖ್ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯಿತಿನ ಸದಸ್ಯರು, ಕೊಕ್ಕಡ ಬೂತ್ ಸಮಿತಿಯ ಪದಾಧಿಕಾರಿಗಳು ಜೊತೆಯಲ್ಲಿದ್ದರು.

Related posts

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya
error: Content is protected !!