July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಬೆಳಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ , ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ, ಸಿ ಎ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ಭಟ್, ಶಕ್ತಿ ಕೇಂದ್ರದ ಪ್ರಮುಖ್ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯಿತಿನ ಸದಸ್ಯರು, ಕೊಕ್ಕಡ ಬೂತ್ ಸಮಿತಿಯ ಪದಾಧಿಕಾರಿಗಳು ಜೊತೆಯಲ್ಲಿದ್ದರು.

Related posts

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
error: Content is protected !!