September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

ಬಂದಾರು: ಇಲ್ಲಿನ ಕುಂಟಾಲಪಲ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು
ಪುನರ್ ರಚಿಸಲಾಯಿತು.

ಎಸ್.ಡಿ.ಎಂ.ಸಿ. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ನೆಲ್ಲಿಗೇರು ಮತ್ತು ಉಪಾಧ್ಯಕ್ಷೆಯಾಗಿ ಶಶಿಕಲಾ ಪಿಲಿಕ್ಕೋ ಇವರನ್ನು ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ರಮೇಶ್ ಗೌಡ ನೆಲ್ಲಿಗೇರು, ಬಾಲಕೃಷ್ಣ ಗೌಡ ಪಿಲಿಕ್ಕೋ, ವಿಶ್ವನಾಥ ಗೌಡ ನೆಲ್ಲಿಗೇರು, ಧರ್ಣಪ್ಪ ಗೌಡ ಹಳೆಮನೆ, ಜಾರಪ್ಪ ಗೌಡ ಅಂತರ, ವಾಸಪ್ಪ ಗೌಡ ಎರ್ಮುಡೇಲು, ಸಾಂತಪ್ಪ ಗೌಡ ಬನದಮಜಲು, ಲಲಿತಾ ಬದ್ಯಾರು, ನಯನಾ ಪಿಲಿಕ್ಕೋ, ಕುಸುಮಾ ಅರ್ತಿದಡಿ , ಧನ್ಯ ನೆಡಿಲು , ಕಿನ್ಯಮ್ಮ ಕೆರೆಕೋಡಿ, ಲೀಲಾವತಿ ಮಾಲೆಸರ, ಭವಿತಾ ಬೊಳ್ಜೆ, ಶ್ರೀನಿವಾಸ ಗೌಡ ಕುಂಟಾಲಪಲ್ಕೆ , ತ್ರಿವೇಣಿ ಪಿಲಿಕ್ಕೋ ಆಯ್ಕೆಯಾದರು.

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ ಕೆ., ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಕೊಡ್ಯೇಲು, ಎಸ್.ಡಿ.ಎಂ.ಸಿ‌.
ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಗೌಡ ಪಿಲಿಕ್ಕೋ, ಸದಸ್ಯ ಶ್ರೀನಿವಾಸ ಗೌಡ ಕುಂಟಾಲಪಲ್ಕೆ ಉಪಸ್ಥಿತರಿದ್ದರು.

ಶಿಕ್ಷಕವೃಂದ ಹಾಗೂ ಪೋಷಕರು ಪಾಲ್ಗೊಂಡಿದ್ದರು.

Related posts

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಆ.29: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!